24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

ಕುವೆಟ್ಟು; ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ ಅ 30 ರಂದು ಜರಗಿತು.
ಕಾರ್ಯಕ್ರಮವನ್ನು ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಅಧ್ಯಕ್ಷರಾದ ಎ ಅಶ್ರಫ್ ಚಿಲಿಂಬಿ ಮಕ್ಕಳಿಗೆ ಸಾಂಕೇತಿಕವಾಗಿ ಪಾದರಕ್ಷೆ ನೀಡಿ ಉದ್ಘಾಟನೆಗೈದರು.


ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಎಮ್ ಸಿರಾಜ್ ಚಿಲಿಂಬಿ ವಹಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಪ್ರೇಮ, ಸದಸ್ಯರಾದ ಸಮೀರ್, ಯೋಗಿಶ್, ಪ್ರಮೀಳಾ ಮತ್ತು ಅದ್ಯಾಪಕ ವ್ರoದದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!