22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

ಕೊಕ್ಕಡ : ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಕಾರ್ತಿಕ್ ತಂತ್ರಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೌತಡ್ಕ ಬಯಲು ರಂಗ ಮಂದಿರವನ್ನು ದೇವರಿಗೆ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಕ್ಕಡ ಕೆನರಾ ಬ್ಯಾಂಕ್ ರವರಿಂದ ಕಂಪ್ಯೂಟರ್ ಕೊಡುಗೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya
error: Content is protected !!