22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಆ.30 ರಂದು ಬೆಳಿಗ್ಗೆ ನಡೆದಿದೆ.

ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು ಈ ವೇಳೆ ಒಂದು ಬೈಕ್‌ನಲ್ಲಿದ್ದ 2.5 ವರ್ಷದ ಮಗು, ಮಹಿಳೆ ಹಾಗೂ ಬೈಕ್‌ ಸವಾರ ಮತ್ತು ಇನ್ನೊರ್ವ ಬೈಕ್ ಸವಾರ ಸೇರಿ ನಾಲ್ವರಿಗೂ ಗಂಭೀರ ಗಾಯಗಳಾಗಿದೆ.

ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Related posts

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya
error: Content is protected !!