March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

ಅಳದಂಗಡಿ: ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ, ಕೊಡುಗೈ ದಾನಿ ರವಿರಾಜ್ ಹೆಗ್ಡೆ (83ವರ್ಷ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಆ.30 ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ರವಿರಾಜ್ ಹೆಗ್ಡೆಯವರು ಅಳದಂಗಡಿ ಬ್ರಹ್ಮದೇವರ ಬೆಟ್ಟದ ಬಸದಿ, ಆದಿನಾಥ ಬಸದಿಯ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ಸಕ್ರೀಯರಾಗಿದ್ದರು.ಹಲವು ವರ್ಷಗಳ ಹಿಂದೆ ಗುತ್ತಿಗೆದಾರರಾಗಿಯೂ ಜನಪ್ರಿಯತೆಯನ್ನು ಗಳಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!