25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

ಅಳದಂಗಡಿ: ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ, ಕೊಡುಗೈ ದಾನಿ ರವಿರಾಜ್ ಹೆಗ್ಡೆ (83ವರ್ಷ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಆ.30 ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ರವಿರಾಜ್ ಹೆಗ್ಡೆಯವರು ಅಳದಂಗಡಿ ಬ್ರಹ್ಮದೇವರ ಬೆಟ್ಟದ ಬಸದಿ, ಆದಿನಾಥ ಬಸದಿಯ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ಸಕ್ರೀಯರಾಗಿದ್ದರು.ಹಲವು ವರ್ಷಗಳ ಹಿಂದೆ ಗುತ್ತಿಗೆದಾರರಾಗಿಯೂ ಜನಪ್ರಿಯತೆಯನ್ನು ಗಳಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!