30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ ಕಾರ್ಯಕ್ರಮವು ಆ.30 ರಂದು ನಡೆಯಿತು.

ಕಣಿಯೂರು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ಚಿರಂಜೀವಿ ಶೆಟ್ಟಿ ಮತ್ತು ಉಜಿರೆ ಪುನರ್ ವಸತಿ ಕಾರ್ಯಕರ್ತ ವಿಪುಲ್ಇವರು ವಿಶೇಷ ಚೇತನ ಮಕ್ಕಳೊಂದಿಗೆ ರಕ್ಷಾಬಂಧನವನ್ನು ಆಚರಿಸಿದರು.


ಈ ಸಂದರ್ಭದಲ್ಲಿ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಇಲ್ಲಿಯ ಶಿಕ್ಷಕರು, ವಿಷೇಶಚೇತನ ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya
error: Content is protected !!