July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ ಕಾರ್ಯಕ್ರಮವು ಆ.30 ರಂದು ನಡೆಯಿತು.

ಕಣಿಯೂರು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ಚಿರಂಜೀವಿ ಶೆಟ್ಟಿ ಮತ್ತು ಉಜಿರೆ ಪುನರ್ ವಸತಿ ಕಾರ್ಯಕರ್ತ ವಿಪುಲ್ಇವರು ವಿಶೇಷ ಚೇತನ ಮಕ್ಕಳೊಂದಿಗೆ ರಕ್ಷಾಬಂಧನವನ್ನು ಆಚರಿಸಿದರು.


ಈ ಸಂದರ್ಭದಲ್ಲಿ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಇಲ್ಲಿಯ ಶಿಕ್ಷಕರು, ವಿಷೇಶಚೇತನ ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya
error: Content is protected !!