28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾರ್ತುಮಾಸ್ಯದ ಕೊನೆಯ ದಿನವಾದ ಆ.31 ಮಧ್ಯಾಹ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪಾದುಕಾ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಪೃಥ್ವಿಸ್ ಧಮ೯ಸ್ಥಳ, ಮೊದಲಾದವರು ಉಪಸ್ಥಿತರಿದ್ದರು.

Related posts

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!