28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಹಿಂದಿನ ಎರಡೂವರೆ ವರ್ಷದ ತಮ್ಮ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಣೆ ನಿರ್ವಹಿಸಿ, ಜನಮನ್ನಣೆಗಳಿಸಿರುವ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ ಹಾಗೂ ನಿಕಟಪೂರ್ವ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೆರಡ್ಕ ಇವರಿಗೆ ಸಾಮಾನ್ಯ ಸಭೆಯ ಸಂದರ್ಭ ಅಭಿನಂದನಾ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ,ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು,ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ ,ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೆರಡ್ಕ, ಚೇತನ್ ಪಾಲ್ತಿಮಾರ್, ಶಿವ ಗೌಡ ಹೇವ ,ಶ್ರೀಮತಿ ವಿಮಲಾ, ಶ್ರೀಮತಿ ಭಾರತಿ ಕೊಡಿಯೇಲು, ಶ್ರೀಮತಿ ಅನಿತಾ ಕುರುಡoಗೆ, ಶ್ರೀಮತಿ ಸುಚಿತ್ರ, ಶ್ರೀಮತಿ ಪವಿತ್ರ, ಶ್ರೀಮತಿ ಮಂಜುಶ್ರೀ ಊoತನಾಜೆ, ಶ್ರೀಮತಿ ಶಾಂತ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ, ಪ್ರವೀಣ್ ಗೌಡ,ದಿನಕರ ಗೌಡ,ಮೋಹನ್ ಬಂಗೇರ, ಸುಪ್ರೀತಾ ಉಪಸ್ಥಿತರಿದ್ದರು.

Related posts

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!