23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು. ಹಾಗೂ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಅವರಿಗೆ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಪಕ್ಷದ ಪ್ರಮುಖರಾದ ಭಗೀರಥ ಜಿ, ಸಂತೋಷ್ ಕುಮಾರ್ ,ಸೆಬಾಸ್ಟಿಯನ್ ಪಿ.ಟಿ ಕಳೆಂಜ, ಪ್ರದೀಪ್ ಕೆ.ಸಿ, ಪ್ರವೀಣ್ ಹಳ್ಳಿಮನೆ, ಅನಿಲ್ ಮಾಟ್ಲಾ ,ಜೈಸನ್ ಪಟ್ಲೇರಿ,ನಮಿತ ಪೂಜಾರಿ ,ಪದ್ಮನಾಭ ಸಾಲಿಯಾನ್ ,ಜೋಸೆಫ್ ಕೆ.ಜೆ , ಹಕಿಂ ಕೊಕ್ಕಡ, ಸಚಿನ್ ನೂಜೋಡಿ, ಸೀರಜ್ ಚಿಲಿಂಬಿ,ಹರೀಶ್ ಸಾಲಿಯಾನ್, ಜಾರ್ಜ್ ಎಮ್ ವಿ,ಸೆಬಾಸ್ಟಿಯನ್ ವಿ.ಟಿ,ಶ್ರೀಮತಿ ಸೌಮ್ಯ ಲಾಯಿಲ,ಧನಂಜಯ ರಾವ್ ,ಶ್ರೀಮತಿ ಶಿಲ್ಪ , ಶ್ರೀದರ್ ಭಟ್ ಕಳೆಂಜ,ಕಲಂದರ್ ಕೊಕ್ಕಡ,ಸೆಬಾಸ್ಟಿಯನ್ ನಾವೂರು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya
error: Content is protected !!