25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು. ಹಾಗೂ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಅವರಿಗೆ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಪಕ್ಷದ ಪ್ರಮುಖರಾದ ಭಗೀರಥ ಜಿ, ಸಂತೋಷ್ ಕುಮಾರ್ ,ಸೆಬಾಸ್ಟಿಯನ್ ಪಿ.ಟಿ ಕಳೆಂಜ, ಪ್ರದೀಪ್ ಕೆ.ಸಿ, ಪ್ರವೀಣ್ ಹಳ್ಳಿಮನೆ, ಅನಿಲ್ ಮಾಟ್ಲಾ ,ಜೈಸನ್ ಪಟ್ಲೇರಿ,ನಮಿತ ಪೂಜಾರಿ ,ಪದ್ಮನಾಭ ಸಾಲಿಯಾನ್ ,ಜೋಸೆಫ್ ಕೆ.ಜೆ , ಹಕಿಂ ಕೊಕ್ಕಡ, ಸಚಿನ್ ನೂಜೋಡಿ, ಸೀರಜ್ ಚಿಲಿಂಬಿ,ಹರೀಶ್ ಸಾಲಿಯಾನ್, ಜಾರ್ಜ್ ಎಮ್ ವಿ,ಸೆಬಾಸ್ಟಿಯನ್ ವಿ.ಟಿ,ಶ್ರೀಮತಿ ಸೌಮ್ಯ ಲಾಯಿಲ,ಧನಂಜಯ ರಾವ್ ,ಶ್ರೀಮತಿ ಶಿಲ್ಪ , ಶ್ರೀದರ್ ಭಟ್ ಕಳೆಂಜ,ಕಲಂದರ್ ಕೊಕ್ಕಡ,ಸೆಬಾಸ್ಟಿಯನ್ ನಾವೂರು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!