September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಕಂಪನಿಗಳ ನೇಮಕಾತಿ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ (Quantitative Aptitude) ಕುರಿತು ಹತ್ತು ದಿನಗಳ ತರಬೇತಿ ಕಾರ್ಯಾಗಾರನ್ನು ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡು ಕಾರ್ಯಕ್ರಮ ಪ್ರಾರಂಭಿಸಲಾಯಿತು.

ಕಾರ್ಯಾಗಾರದಲ್ಲಿ ಒಟ್ಟು 52 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಸಂಪನ್ಮೂಲ ವ್ಯಕ್ತಿಗಳಾಗಿ ಮನೋಹರ ಟಿ. ಜೆ ಭಾಗವಹಿಸಿ ಹತ್ತು ದಿನಗಳ ತರಬೇತಿಯನ್ನು ನಡೆಸಿಕೊಡುತ್ತಿದ್ದಾರೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.

Related posts

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!