25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾರ್ತುಮಾಸ್ಯದ ಕೊನೆಯ ದಿನವಾದ ಆ.31 ಮಧ್ಯಾಹ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪಾದುಕಾ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಪೃಥ್ವಿಸ್ ಧಮ೯ಸ್ಥಳ, ಮೊದಲಾದವರು ಉಪಸ್ಥಿತರಿದ್ದರು.

Related posts

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya
error: Content is protected !!