April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕುಕ್ಕೇಡಿ: ಗ್ರಾಮ ಪಂಚಾಯತ್ ವತಿಯಿಂದ, ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ.2000/- ಗಳನ್ನು ನೀಡುವ ಗೃಹ ಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ವು ಜಾರಿಗೆ ತಂದಿದ್ದು, ಆ 30 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ಕುಕ್ಕೇಡಿ ಪಂಚಾಯತ್ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಗೃಹ ಲಕ್ಷ್ಮಿ ಮಂಜೂರಾತಿ ಪತ್ರವನ್ನು ನೀಡುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya
error: Content is protected !!