32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಹಿಂದಿನ ಎರಡೂವರೆ ವರ್ಷದ ತಮ್ಮ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಣೆ ನಿರ್ವಹಿಸಿ, ಜನಮನ್ನಣೆಗಳಿಸಿರುವ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ ಹಾಗೂ ನಿಕಟಪೂರ್ವ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೆರಡ್ಕ ಇವರಿಗೆ ಸಾಮಾನ್ಯ ಸಭೆಯ ಸಂದರ್ಭ ಅಭಿನಂದನಾ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ,ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು,ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ ,ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೆರಡ್ಕ, ಚೇತನ್ ಪಾಲ್ತಿಮಾರ್, ಶಿವ ಗೌಡ ಹೇವ ,ಶ್ರೀಮತಿ ವಿಮಲಾ, ಶ್ರೀಮತಿ ಭಾರತಿ ಕೊಡಿಯೇಲು, ಶ್ರೀಮತಿ ಅನಿತಾ ಕುರುಡoಗೆ, ಶ್ರೀಮತಿ ಸುಚಿತ್ರ, ಶ್ರೀಮತಿ ಪವಿತ್ರ, ಶ್ರೀಮತಿ ಮಂಜುಶ್ರೀ ಊoತನಾಜೆ, ಶ್ರೀಮತಿ ಶಾಂತ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ, ಪ್ರವೀಣ್ ಗೌಡ,ದಿನಕರ ಗೌಡ,ಮೋಹನ್ ಬಂಗೇರ, ಸುಪ್ರೀತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಗುರುವಾಯನಕೆರೆ: ಲುಕ್ಕು ಫೋಟೋ ಫ್ರೇಮ್ ನೂತನ ಶಾಖೆ ಶುಭಾರಂಭ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya
error: Content is protected !!