25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು. ಹಾಗೂ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಅವರಿಗೆ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಪಕ್ಷದ ಪ್ರಮುಖರಾದ ಭಗೀರಥ ಜಿ, ಸಂತೋಷ್ ಕುಮಾರ್ ,ಸೆಬಾಸ್ಟಿಯನ್ ಪಿ.ಟಿ ಕಳೆಂಜ, ಪ್ರದೀಪ್ ಕೆ.ಸಿ, ಪ್ರವೀಣ್ ಹಳ್ಳಿಮನೆ, ಅನಿಲ್ ಮಾಟ್ಲಾ ,ಜೈಸನ್ ಪಟ್ಲೇರಿ,ನಮಿತ ಪೂಜಾರಿ ,ಪದ್ಮನಾಭ ಸಾಲಿಯಾನ್ ,ಜೋಸೆಫ್ ಕೆ.ಜೆ , ಹಕಿಂ ಕೊಕ್ಕಡ, ಸಚಿನ್ ನೂಜೋಡಿ, ಸೀರಜ್ ಚಿಲಿಂಬಿ,ಹರೀಶ್ ಸಾಲಿಯಾನ್, ಜಾರ್ಜ್ ಎಮ್ ವಿ,ಸೆಬಾಸ್ಟಿಯನ್ ವಿ.ಟಿ,ಶ್ರೀಮತಿ ಸೌಮ್ಯ ಲಾಯಿಲ,ಧನಂಜಯ ರಾವ್ ,ಶ್ರೀಮತಿ ಶಿಲ್ಪ , ಶ್ರೀದರ್ ಭಟ್ ಕಳೆಂಜ,ಕಲಂದರ್ ಕೊಕ್ಕಡ,ಸೆಬಾಸ್ಟಿಯನ್ ನಾವೂರು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya
error: Content is protected !!