37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಗಳೂರಿನ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಬೆಳ್ತಂಗಡಿ ಬಂಟರ ಸಂಘದ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಮಾಜಿ ಅಧ್ಯಕ್ಷರುಗಳಾದ ಜಯರಾಮ್ ಶೆಟ್ಟಿ ಪಡಂಗಡಿ, ಜಯರಾಮ್ ಭಂಡಾರಿ ಧರ್ಮಸ್ಥಳ, ಉಪಾಧ್ಯಕ್ಷ ವಿಠಲ್ ಶೆಟ್ಟಿ ಕೊಲ್ಲೋತ್ತು, ಸೆಕ್ರೆಟರಿ ಸಂಜೀವ ಶೆಟ್ಟಿ ಕುಂಠಿನಿ, ನಿರ್ದೇಶಕರಾದ ಜಯಂತ್ ಶೆಟ್ಟಿ ಮಡಂತ್ಯಾರು, ಕಿರಣ್ ಕುಮಾರ್ ಶೆಟ್ಟಿ ಜೈನಪೇಟೆ, ಯುವ ವಿಭಾಗದ ಅಧ್ಯಕ್ಷ ಸುಜಯ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!