ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಗಳೂರಿನ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಬೆಳ್ತಂಗಡಿ ಬಂಟರ ಸಂಘದ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಮಾಜಿ ಅಧ್ಯಕ್ಷರುಗಳಾದ ಜಯರಾಮ್ ಶೆಟ್ಟಿ ಪಡಂಗಡಿ, ಜಯರಾಮ್ ಭಂಡಾರಿ ಧರ್ಮಸ್ಥಳ, ಉಪಾಧ್ಯಕ್ಷ ವಿಠಲ್ ಶೆಟ್ಟಿ ಕೊಲ್ಲೋತ್ತು, ಸೆಕ್ರೆಟರಿ ಸಂಜೀವ ಶೆಟ್ಟಿ ಕುಂಠಿನಿ, ನಿರ್ದೇಶಕರಾದ ಜಯಂತ್ ಶೆಟ್ಟಿ ಮಡಂತ್ಯಾರು, ಕಿರಣ್ ಕುಮಾರ್ ಶೆಟ್ಟಿ ಜೈನಪೇಟೆ, ಯುವ ವಿಭಾಗದ ಅಧ್ಯಕ್ಷ ಸುಜಯ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

Suddi Udaya
error: Content is protected !!