22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

ಬೆಳ್ತಂಗಡಿ: ಆ. 28 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಂದಗೋಕುಲ ಗೋ ಶಾಲೆಯ ಟ್ರಸ್ಟಿನ ಟ್ರಸ್ಟಿಗಳಾದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿ ಗೋ ಪೂಜೆಯನ್ನು ನೆರವೇರಿಸಿದರು .
ನಂತರ,ಗೋಪಾಲಕ ಬಂಧುಗಳಿಗೆ ವಸ್ತ್ರವನ್ನು ನೀಡಿ ತನ್ನ ವಿವಾಹ ದಿನದಂದು ಸಂಗ್ರಹವಾದ ಗೋನಿಧಿ ರೂ 1,47,107 ನ್ನು ಟ್ರಸ್ಟಿಗಳ ಸಮ್ಮುಖದಲ್ಲಿ ಹತ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ಸೇವಾಶ್ರಮ ಟ್ರಸ್ಟಿನ ಅಧ್ಯಕ್ಷರಾದ ಡಾ!! ಎಂ ಎಂ ದಯಾಕರ್, ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಕುಮಾರ ಅಗರ್ತ ಟ್ರಸ್ಟಿಗಳಾದ ರಮೇಶ್ ಪ್ರಭು ಮತ್ತು ಗೋಶಾಲ ಸಿಬ್ಬಂದಿಗಳು ಮತ್ತು ವಿ ಹರೀಶ್ ನೆರಿಯಾ ರವರು ಉಪಸ್ಥಿತರಿದ್ದು ದಂಪತಿಗಳಿಗೆ ಶುಭ ಹಾರೈಸಿದರು.

Related posts

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಾಂಗ್ರೆಸ್ ಪಕ್ಷಕ್ಕಾಗಿ ಮಾಡಿದ ತ್ಯಾಗ ಹೋರಾಟಕ್ಕೆ ಹೈಕಮಾಂಡ್ ಸೂಕ್ತ ಸ್ಥಾನಮಾನ ನೀಡಿದೆ: ಮೋಹನ್ ಗೌಡ ಕಲ್ಮಂಜ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!