23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಆ.30 ರಂದು ಅಮೃತ ಸಭಾಂಗಣದಲ್ಲಿ ನೆರವೇರಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ. ಉಮೇಶ್ ರವರು ವಹಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಹಾಯಕ ವ್ಯವಸ್ಥಾಪಕರು ಸತೀಶ್ ರಾವ್ , ಬೆಳ್ತಂಗಡಿ ಕೆಎಂಎಫ್ ಪಶು ವೈದ್ಯಾಧಿಕಾರಿ ಡಾ. ಗಣಪತಿ, ವಿಸ್ತರಣಾಧಿಕಾರಿ ಯಮುನಾ, ಉಪಾಧ್ಯಕ್ಷರಾದ ಸೋಮನಾಥ ಬಂಗೇರ , ನಿರ್ದೇಶಕರುಗಳಾದ, ಅನಂತ್ ರಾಜ್ ಜೈನ್ , ಸುಲೈಮಾನ್ , ತನುಜಾ ಶೇಖರ್ , ಪ್ರಮೋದ್ ಸಾಲಿಯಾನ್ , ಜಯಾನಂದ ಸಾಲಿಯಾನ್ , ಪೆರ್ನು ಗೌಡ, ಪ್ರಿಯಾ ಲಕ್ಷ್ಮಣ್ , ಟಿಪಿ ಪೌಲೂಸ್, ಲಲಿತ ಉಪಸ್ಥಿತರಿದ್ದರು.
2022-23 ನೇ ಸಾಲಿನಲ್ಲಿ ಸಂಘವು ರೂ. 11,55,532 ನಿವ್ವಳ ಲಾಭ ಗಳಿಸಿದೆ.

ಈ ಸಂದರ್ಭದಲ್ಲಿ ವರ್ಷದ ಖರ್ಚು ವೆಚ್ಚಗಳ ಆಯಾವಯವನ್ನು ಸಂಘದ ಕಾರ್ಯದರ್ಶಿ ಅಮಿತಾರವರು ಮಂಡಿಸಿದರು,.ಸಂಘದ ವತಿಯಿಂದ ಸಂಘದಲ್ಲಿದ್ದ ಪ್ರತಿಯೊಬ್ಬರಿಗೂ ಸ್ಟೀಲ್ ತೋಪುಗಳನ್ನು ವಿತರಿಸಲಾಯಿತು,


ಸಭೆಯಲ್ಲಿ ಸಂಘದ ಎಲ್ಲಾ ಸಿಬ್ಬಂದಿಗಳು ಹಾಗೂ ನಿರ್ದೇಶಕರುಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು
ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮವನ್ನು ಪ್ರಿಯಾ ಲಕ್ಷ್ಮಣ್ ಸ್ವಾಗತಿಸಿ
ಸಂಘದ ಅಧ್ಯಕ್ಷ ಬಿ, ಉಮೇಶ್, ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya
error: Content is protected !!