37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಆ.30 ರಂದು ಅಮೃತ ಸಭಾಂಗಣದಲ್ಲಿ ನೆರವೇರಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ. ಉಮೇಶ್ ರವರು ವಹಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಹಾಯಕ ವ್ಯವಸ್ಥಾಪಕರು ಸತೀಶ್ ರಾವ್ , ಬೆಳ್ತಂಗಡಿ ಕೆಎಂಎಫ್ ಪಶು ವೈದ್ಯಾಧಿಕಾರಿ ಡಾ. ಗಣಪತಿ, ವಿಸ್ತರಣಾಧಿಕಾರಿ ಯಮುನಾ, ಉಪಾಧ್ಯಕ್ಷರಾದ ಸೋಮನಾಥ ಬಂಗೇರ , ನಿರ್ದೇಶಕರುಗಳಾದ, ಅನಂತ್ ರಾಜ್ ಜೈನ್ , ಸುಲೈಮಾನ್ , ತನುಜಾ ಶೇಖರ್ , ಪ್ರಮೋದ್ ಸಾಲಿಯಾನ್ , ಜಯಾನಂದ ಸಾಲಿಯಾನ್ , ಪೆರ್ನು ಗೌಡ, ಪ್ರಿಯಾ ಲಕ್ಷ್ಮಣ್ , ಟಿಪಿ ಪೌಲೂಸ್, ಲಲಿತ ಉಪಸ್ಥಿತರಿದ್ದರು.
2022-23 ನೇ ಸಾಲಿನಲ್ಲಿ ಸಂಘವು ರೂ. 11,55,532 ನಿವ್ವಳ ಲಾಭ ಗಳಿಸಿದೆ.

ಈ ಸಂದರ್ಭದಲ್ಲಿ ವರ್ಷದ ಖರ್ಚು ವೆಚ್ಚಗಳ ಆಯಾವಯವನ್ನು ಸಂಘದ ಕಾರ್ಯದರ್ಶಿ ಅಮಿತಾರವರು ಮಂಡಿಸಿದರು,.ಸಂಘದ ವತಿಯಿಂದ ಸಂಘದಲ್ಲಿದ್ದ ಪ್ರತಿಯೊಬ್ಬರಿಗೂ ಸ್ಟೀಲ್ ತೋಪುಗಳನ್ನು ವಿತರಿಸಲಾಯಿತು,


ಸಭೆಯಲ್ಲಿ ಸಂಘದ ಎಲ್ಲಾ ಸಿಬ್ಬಂದಿಗಳು ಹಾಗೂ ನಿರ್ದೇಶಕರುಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು
ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮವನ್ನು ಪ್ರಿಯಾ ಲಕ್ಷ್ಮಣ್ ಸ್ವಾಗತಿಸಿ
ಸಂಘದ ಅಧ್ಯಕ್ಷ ಬಿ, ಉಮೇಶ್, ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya
error: Content is protected !!