22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಆ.30 ರಂದು ಅಮೃತ ಸಭಾಂಗಣದಲ್ಲಿ ನೆರವೇರಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ. ಉಮೇಶ್ ರವರು ವಹಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಹಾಯಕ ವ್ಯವಸ್ಥಾಪಕರು ಸತೀಶ್ ರಾವ್ , ಬೆಳ್ತಂಗಡಿ ಕೆಎಂಎಫ್ ಪಶು ವೈದ್ಯಾಧಿಕಾರಿ ಡಾ. ಗಣಪತಿ, ವಿಸ್ತರಣಾಧಿಕಾರಿ ಯಮುನಾ, ಉಪಾಧ್ಯಕ್ಷರಾದ ಸೋಮನಾಥ ಬಂಗೇರ , ನಿರ್ದೇಶಕರುಗಳಾದ, ಅನಂತ್ ರಾಜ್ ಜೈನ್ , ಸುಲೈಮಾನ್ , ತನುಜಾ ಶೇಖರ್ , ಪ್ರಮೋದ್ ಸಾಲಿಯಾನ್ , ಜಯಾನಂದ ಸಾಲಿಯಾನ್ , ಪೆರ್ನು ಗೌಡ, ಪ್ರಿಯಾ ಲಕ್ಷ್ಮಣ್ , ಟಿಪಿ ಪೌಲೂಸ್, ಲಲಿತ ಉಪಸ್ಥಿತರಿದ್ದರು.
2022-23 ನೇ ಸಾಲಿನಲ್ಲಿ ಸಂಘವು ರೂ. 11,55,532 ನಿವ್ವಳ ಲಾಭ ಗಳಿಸಿದೆ.

ಈ ಸಂದರ್ಭದಲ್ಲಿ ವರ್ಷದ ಖರ್ಚು ವೆಚ್ಚಗಳ ಆಯಾವಯವನ್ನು ಸಂಘದ ಕಾರ್ಯದರ್ಶಿ ಅಮಿತಾರವರು ಮಂಡಿಸಿದರು,.ಸಂಘದ ವತಿಯಿಂದ ಸಂಘದಲ್ಲಿದ್ದ ಪ್ರತಿಯೊಬ್ಬರಿಗೂ ಸ್ಟೀಲ್ ತೋಪುಗಳನ್ನು ವಿತರಿಸಲಾಯಿತು,


ಸಭೆಯಲ್ಲಿ ಸಂಘದ ಎಲ್ಲಾ ಸಿಬ್ಬಂದಿಗಳು ಹಾಗೂ ನಿರ್ದೇಶಕರುಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು
ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮವನ್ನು ಪ್ರಿಯಾ ಲಕ್ಷ್ಮಣ್ ಸ್ವಾಗತಿಸಿ
ಸಂಘದ ಅಧ್ಯಕ್ಷ ಬಿ, ಉಮೇಶ್, ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!