25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ನಾವೂರು :2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಆ.30 ರಂದು ಅಮೃತ ಸಭಾಂಗಣದಲ್ಲಿ ನೆರವೇರಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ. ಉಮೇಶ್ ರವರು ವಹಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಹಾಯಕ ವ್ಯವಸ್ಥಾಪಕರು ಸತೀಶ್ ರಾವ್ , ಬೆಳ್ತಂಗಡಿ ಕೆಎಂಎಫ್ ಪಶು ವೈದ್ಯಾಧಿಕಾರಿ ಡಾ. ಗಣಪತಿ, ವಿಸ್ತರಣಾಧಿಕಾರಿ ಯಮುನಾ, ಉಪಾಧ್ಯಕ್ಷರಾದ ಸೋಮನಾಥ ಬಂಗೇರ , ನಿರ್ದೇಶಕರುಗಳಾದ, ಅನಂತ್ ರಾಜ್ ಜೈನ್ , ಸುಲೈಮಾನ್ , ತನುಜಾ ಶೇಖರ್ , ಪ್ರಮೋದ್ ಸಾಲಿಯಾನ್ , ಜಯಾನಂದ ಸಾಲಿಯಾನ್ , ಪೆರ್ನು ಗೌಡ, ಪ್ರಿಯಾ ಲಕ್ಷ್ಮಣ್ , ಟಿಪಿ ಪೌಲೂಸ್, ಲಲಿತ ಉಪಸ್ಥಿತರಿದ್ದರು.
2022-23 ನೇ ಸಾಲಿನಲ್ಲಿ ಸಂಘವು ರೂ. 11,55,532 ನಿವ್ವಳ ಲಾಭ ಗಳಿಸಿದೆ.

ಈ ಸಂದರ್ಭದಲ್ಲಿ ವರ್ಷದ ಖರ್ಚು ವೆಚ್ಚಗಳ ಆಯಾವಯವನ್ನು ಸಂಘದ ಕಾರ್ಯದರ್ಶಿ ಅಮಿತಾರವರು ಮಂಡಿಸಿದರು,.ಸಂಘದ ವತಿಯಿಂದ ಸಂಘದಲ್ಲಿದ್ದ ಪ್ರತಿಯೊಬ್ಬರಿಗೂ ಸ್ಟೀಲ್ ತೋಪುಗಳನ್ನು ವಿತರಿಸಲಾಯಿತು,


ಸಭೆಯಲ್ಲಿ ಸಂಘದ ಎಲ್ಲಾ ಸಿಬ್ಬಂದಿಗಳು ಹಾಗೂ ನಿರ್ದೇಶಕರುಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು
ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮವನ್ನು ಪ್ರಿಯಾ ಲಕ್ಷ್ಮಣ್ ಸ್ವಾಗತಿಸಿ
ಸಂಘದ ಅಧ್ಯಕ್ಷ ಬಿ, ಉಮೇಶ್, ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!