September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

ಪುದುವೆಟ್ಟು: ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (20ವ) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಆ.31 ರಂದು ಬೆಳಿಗ್ಗೆ ನಡೆದಿದೆ.

ಇವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾಗಿದ್ದು ಇವರ ಹಳೆಮನೆಯಾದ ಪುದುವೆಟ್ಟುವಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Related posts

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!