September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಕಂಪನಿಗಳ ನೇಮಕಾತಿ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ (Quantitative Aptitude) ಕುರಿತು ಹತ್ತು ದಿನಗಳ ತರಬೇತಿ ಕಾರ್ಯಾಗಾರನ್ನು ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡು ಕಾರ್ಯಕ್ರಮ ಪ್ರಾರಂಭಿಸಲಾಯಿತು.

ಕಾರ್ಯಾಗಾರದಲ್ಲಿ ಒಟ್ಟು 52 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಸಂಪನ್ಮೂಲ ವ್ಯಕ್ತಿಗಳಾಗಿ ಮನೋಹರ ಟಿ. ಜೆ ಭಾಗವಹಿಸಿ ಹತ್ತು ದಿನಗಳ ತರಬೇತಿಯನ್ನು ನಡೆಸಿಕೊಡುತ್ತಿದ್ದಾರೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!