28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾರ್ತುಮಾಸ್ಯದ ಕೊನೆಯ ದಿನವಾದ ಆ.31 ಮಧ್ಯಾಹ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪಾದುಕಾ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಪೃಥ್ವಿಸ್ ಧಮ೯ಸ್ಥಳ, ಮೊದಲಾದವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಬಾಲಕಿಯ ಮೇಲೆ ಅತ್ಯಾಚಾರ : ವೇಣೂರಿನ ರಿಕ್ಷಾ ಚಾಲಕ ಜಮಾಲುದ್ದೀನ್ ಬಂಧನ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!