25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರ ಅಣಿಯೂರು ಕಕ್ಕಿಂಜೆ,ಮುಂಡಾಜೆ, ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿ ಶಾಲಾ ಮೈದಾನದಲ್ಲಿ ಮುಂಡಾಜೆ- ಅಣಿಯೂರು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ ಉದ್ಘಾಟಿಸಿದರು.


ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಚಾರ್ಮಾಡಿ ಗ್ರಾ. ಪಂ ಸದಸ್ಯರು ನಾಗೇಶ್ ಚಾರ್ಮಾಡಿ ಮತ್ತು ಆಯಿಷಾ ಬೇಗಂ, ಬಂಗಾಡಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ರಮೇಶ್, ಉಜಿರೆ ವಲಯ ಕ್ರೀಡಾ ಸಂಯೋಜಕರು ದೇವಸ್ಯ ಸಿ.ಎ, ಚಾರ್ಮಾಡಿ ಶಾಲಾ ದೈಹಿಕ ಶಿಕ್ಷಕಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಹಶಿಕ್ಷಕಿ ಮಂಜುಳ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕರು ಹುಚ್ಚವೀರಯ್ಯ ಸ್ವಾಗತಿಸಿ, ಸಹಶಿಕ್ಷಕರು ಚಂದ್ರಪ್ಪ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!