24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಹಿಂದಿನ ಎರಡೂವರೆ ವರ್ಷದ ತಮ್ಮ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಣೆ ನಿರ್ವಹಿಸಿ, ಜನಮನ್ನಣೆಗಳಿಸಿರುವ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ ಹಾಗೂ ನಿಕಟಪೂರ್ವ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೆರಡ್ಕ ಇವರಿಗೆ ಸಾಮಾನ್ಯ ಸಭೆಯ ಸಂದರ್ಭ ಅಭಿನಂದನಾ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ,ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು,ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ ,ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೆರಡ್ಕ, ಚೇತನ್ ಪಾಲ್ತಿಮಾರ್, ಶಿವ ಗೌಡ ಹೇವ ,ಶ್ರೀಮತಿ ವಿಮಲಾ, ಶ್ರೀಮತಿ ಭಾರತಿ ಕೊಡಿಯೇಲು, ಶ್ರೀಮತಿ ಅನಿತಾ ಕುರುಡoಗೆ, ಶ್ರೀಮತಿ ಸುಚಿತ್ರ, ಶ್ರೀಮತಿ ಪವಿತ್ರ, ಶ್ರೀಮತಿ ಮಂಜುಶ್ರೀ ಊoತನಾಜೆ, ಶ್ರೀಮತಿ ಶಾಂತ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ, ಪ್ರವೀಣ್ ಗೌಡ,ದಿನಕರ ಗೌಡ,ಮೋಹನ್ ಬಂಗೇರ, ಸುಪ್ರೀತಾ ಉಪಸ್ಥಿತರಿದ್ದರು.

Related posts

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya
error: Content is protected !!