22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು. ಹಾಗೂ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಅವರಿಗೆ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಪಕ್ಷದ ಪ್ರಮುಖರಾದ ಭಗೀರಥ ಜಿ, ಸಂತೋಷ್ ಕುಮಾರ್ ,ಸೆಬಾಸ್ಟಿಯನ್ ಪಿ.ಟಿ ಕಳೆಂಜ, ಪ್ರದೀಪ್ ಕೆ.ಸಿ, ಪ್ರವೀಣ್ ಹಳ್ಳಿಮನೆ, ಅನಿಲ್ ಮಾಟ್ಲಾ ,ಜೈಸನ್ ಪಟ್ಲೇರಿ,ನಮಿತ ಪೂಜಾರಿ ,ಪದ್ಮನಾಭ ಸಾಲಿಯಾನ್ ,ಜೋಸೆಫ್ ಕೆ.ಜೆ , ಹಕಿಂ ಕೊಕ್ಕಡ, ಸಚಿನ್ ನೂಜೋಡಿ, ಸೀರಜ್ ಚಿಲಿಂಬಿ,ಹರೀಶ್ ಸಾಲಿಯಾನ್, ಜಾರ್ಜ್ ಎಮ್ ವಿ,ಸೆಬಾಸ್ಟಿಯನ್ ವಿ.ಟಿ,ಶ್ರೀಮತಿ ಸೌಮ್ಯ ಲಾಯಿಲ,ಧನಂಜಯ ರಾವ್ ,ಶ್ರೀಮತಿ ಶಿಲ್ಪ , ಶ್ರೀದರ್ ಭಟ್ ಕಳೆಂಜ,ಕಲಂದರ್ ಕೊಕ್ಕಡ,ಸೆಬಾಸ್ಟಿಯನ್ ನಾವೂರು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya
error: Content is protected !!