September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

ಧರ್ಮಸ್ಥಳ: ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ಪಾಂಗಳ ಕಡೆಯ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್ಸೊಂದನ್ನು ಬೆಳಿಗ್ಗೆ ಹಾಗೂ ಸಂಜೆ ಪ್ರಾರಂಭಿಸಿದೆ.

ಕುಸುಮಾವತಿ ಪಾಂಗಳ ರವರು ಸೆ.1 ರಂದು ಬಸ್ಸಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕೆ,ಎಸ್.ಆರ್.ಟಿಸಿ ಅಧಿಕಾರಿಗಳು, ಬಾಬು ಗೌಡ ಪಾಂಗಳ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya
error: Content is protected !!