22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

ಧರ್ಮಸ್ಥಳ: ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ಪಾಂಗಳ ಕಡೆಯ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್ಸೊಂದನ್ನು ಬೆಳಿಗ್ಗೆ ಹಾಗೂ ಸಂಜೆ ಪ್ರಾರಂಭಿಸಿದೆ.

ಕುಸುಮಾವತಿ ಪಾಂಗಳ ರವರು ಸೆ.1 ರಂದು ಬಸ್ಸಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕೆ,ಎಸ್.ಆರ್.ಟಿಸಿ ಅಧಿಕಾರಿಗಳು, ಬಾಬು ಗೌಡ ಪಾಂಗಳ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!