ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಉಜಿರೆ: ಇಲ್ಲಿಯ ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಆ.31 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಸಂಘದ ಪ್ರಮುಖರಾದ ವಿನಯಚಂದ್ರ, ಯೋಗೀಶ್, ಸನ್ಯಾಸಿ ಗುಳಿಗ ದೈವಸ್ಥಾನದ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಸಪಲ್ಯ, ಕಾರ್ಯದರ್ಶಿ ಅನಿಲ್ ಭಟ್, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!