September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಉದ್ಘಾಟನೆಯನ್ನು ಸೆ.1 ರಂದು ದೀಪ ಪ್ರಜ್ವಲನೆಯ ಮುಖಾಂತರ ಉದ್ಯಮಿಗಳಾದ ಮೋಹನ್ ದಾಸ್ ಕೋರ್ನಾಯ ರವರು ನೆರವೇರಿಸಿದರು.

ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಪಿತಾಂಬರ ಹೇರಾಜೆ ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಪೃಥ್ವಿ ರಂಜನ್ ರಾವ್, ಶ್ರೀಮತಿ ಶಾರದಾ ಭಟ್ ಮುಗುಳಿ, ಪ್ರೊಫೆಸರ್ ಕೃಷ್ಣಪ್ಪ ಪೂಜಾರಿ ಇತರ ಗಣ್ಯರು ಹಾಜರಿದ್ದರು.

ಕಾರ್ಯದರ್ಶಿ ಶೇಖರ ಬಂಗೇರರವರು ಪ್ರಸ್ತಾಪಿಸಿ ಸ್ವಾಗತಿಸಿದರು. ಕೋಶಾಧಿಕಾರಿ ವಸಂತ ಸುವರ್ಣ ಧನ್ಯವಾದವಿತ್ತರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya
error: Content is protected !!