26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ವೇಣೂರು ವಿದ್ಯೋದಯ ಆಂ.ಮಾ. ಶಾಲೆ ಇದರ ಸಹಯೋಗದಲ್ಲಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀಮತಿ

ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ತಂಡದ ನಾಯಕ ಚೇತಸ್ ಉತ್ತಮ ಹಿಡಿತಗಾರ ಮತ್ತು ಸಮರ್ಥ್ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಹಾಗೂ ಕಬಡ್ಡಿ ತರಬೇತುದಾರರು ಜಯಂತ್ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಮತ್ತು
ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya
error: Content is protected !!