25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಭಾಗವಹಿಸಿದ ಪ್ರೌಢ ಶಾಲೆಗಳಲ್ಲಿ ಅತೀ ಹೆಚ್ಚಿನ ಪ್ರಶಸ್ತಿಯೊಂದಿಗೆ ರನ್ನರ್‍ಸ್ ಚಾಂಪಿಯನ್ ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಕನ್ನಡ ಭಾಷಣ -ಪ್ರಾಪ್ತಿ (ಪ್ರಥಮ), ತುಳು ಭಾಷಣ – ದೀಪ್ತ ( ಪ್ರಥಮ), ಭರತನಾಟ್ಯ – ನವಮಿ. ಎಂ ( ಪ್ರಥಮ),
ರಂಗೋಲಿ – ಶೃತಿ ( ದ್ವಿತೀಯ), ಜಾನಪದ ನೃತ್ಯ ತಂಡ- ಸಿ. ಎಸ್ ಕಲ್ಪನಾ ಕಾವೇರಮ್ಮ, ವಂಶಿಕಾ, ತೃಷಾ, ನಿರೀಕ್ಷಾ ವಿ ಗೌಡ, ಅದ್ವಿತಾ, ದೀಪ್ತಿ,( ದ್ವಿತೀಯ), ಕವ್ವಾಲಿ ತಂಡ – ಫಾತಿಮತ್ ಹಫಿಜಾ, ಸ್ಪರ್ಶಾ, ಆಕರ್ಶ, ಅಬ್ದುಲ್ ಶಾಹಿದ್,
ಭೂಮಿಕ. ಆರ್. ಎಸ್, ಸಹಾನ್( ದ್ವಿತೀಯ), ಹಿಂದಿ ಭಾಷಣ ಕುಶಾನ್. ಪಿ ( ತೃತೀಯ), ಇಂಗ್ಲೀಷ್ ಭಾಷಣ ಅಭಿಜ್ಞಾ. ಶೆಟ್ಟಿ (ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya
error: Content is protected !!