22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಭಾಗವಹಿಸಿದ ಪ್ರೌಢ ಶಾಲೆಗಳಲ್ಲಿ ಅತೀ ಹೆಚ್ಚಿನ ಪ್ರಶಸ್ತಿಯೊಂದಿಗೆ ರನ್ನರ್‍ಸ್ ಚಾಂಪಿಯನ್ ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಕನ್ನಡ ಭಾಷಣ -ಪ್ರಾಪ್ತಿ (ಪ್ರಥಮ), ತುಳು ಭಾಷಣ – ದೀಪ್ತ ( ಪ್ರಥಮ), ಭರತನಾಟ್ಯ – ನವಮಿ. ಎಂ ( ಪ್ರಥಮ),
ರಂಗೋಲಿ – ಶೃತಿ ( ದ್ವಿತೀಯ), ಜಾನಪದ ನೃತ್ಯ ತಂಡ- ಸಿ. ಎಸ್ ಕಲ್ಪನಾ ಕಾವೇರಮ್ಮ, ವಂಶಿಕಾ, ತೃಷಾ, ನಿರೀಕ್ಷಾ ವಿ ಗೌಡ, ಅದ್ವಿತಾ, ದೀಪ್ತಿ,( ದ್ವಿತೀಯ), ಕವ್ವಾಲಿ ತಂಡ – ಫಾತಿಮತ್ ಹಫಿಜಾ, ಸ್ಪರ್ಶಾ, ಆಕರ್ಶ, ಅಬ್ದುಲ್ ಶಾಹಿದ್,
ಭೂಮಿಕ. ಆರ್. ಎಸ್, ಸಹಾನ್( ದ್ವಿತೀಯ), ಹಿಂದಿ ಭಾಷಣ ಕುಶಾನ್. ಪಿ ( ತೃತೀಯ), ಇಂಗ್ಲೀಷ್ ಭಾಷಣ ಅಭಿಜ್ಞಾ. ಶೆಟ್ಟಿ (ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Related posts

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya
error: Content is protected !!