23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಭಾಗವಹಿಸಿದ ಪ್ರೌಢ ಶಾಲೆಗಳಲ್ಲಿ ಅತೀ ಹೆಚ್ಚಿನ ಪ್ರಶಸ್ತಿಯೊಂದಿಗೆ ರನ್ನರ್‍ಸ್ ಚಾಂಪಿಯನ್ ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಕನ್ನಡ ಭಾಷಣ -ಪ್ರಾಪ್ತಿ (ಪ್ರಥಮ), ತುಳು ಭಾಷಣ – ದೀಪ್ತ ( ಪ್ರಥಮ), ಭರತನಾಟ್ಯ – ನವಮಿ. ಎಂ ( ಪ್ರಥಮ),
ರಂಗೋಲಿ – ಶೃತಿ ( ದ್ವಿತೀಯ), ಜಾನಪದ ನೃತ್ಯ ತಂಡ- ಸಿ. ಎಸ್ ಕಲ್ಪನಾ ಕಾವೇರಮ್ಮ, ವಂಶಿಕಾ, ತೃಷಾ, ನಿರೀಕ್ಷಾ ವಿ ಗೌಡ, ಅದ್ವಿತಾ, ದೀಪ್ತಿ,( ದ್ವಿತೀಯ), ಕವ್ವಾಲಿ ತಂಡ – ಫಾತಿಮತ್ ಹಫಿಜಾ, ಸ್ಪರ್ಶಾ, ಆಕರ್ಶ, ಅಬ್ದುಲ್ ಶಾಹಿದ್,
ಭೂಮಿಕ. ಆರ್. ಎಸ್, ಸಹಾನ್( ದ್ವಿತೀಯ), ಹಿಂದಿ ಭಾಷಣ ಕುಶಾನ್. ಪಿ ( ತೃತೀಯ), ಇಂಗ್ಲೀಷ್ ಭಾಷಣ ಅಭಿಜ್ಞಾ. ಶೆಟ್ಟಿ (ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Related posts

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!