38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

ಬೆಳ್ತಂಗಡಿ: ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ) ಸಂಸ್ಥೆಯ ಅಧೀನದಲ್ಲಿ ದಾನಿಗಳ ಹಾಗೂ ಸಂಸ್ಥೆಯ ಸದಸ್ಯರ ಸಹಕಾರದಿಂದ ಮನೆಯ ಕೆಲಸಕಾರ್ಯ ಪೂರ್ಣಗೊಂಡು ಉಜಿರೆಯ ಮಾಚಾರಿನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬದ್ರುದ್ದೀನ್ ಉಳ್ಳಾಲ್, ಕಾರ್ಯದರ್ಶಿ ರಿಯಾಝ್ ಟಿ.ಎಮ್.ಆರ್, ಇಬ್ರಾಹಿಂ ನಂದಾವರ, ರಫೀಕ್ ತುಂಬೆ, ಅಲ್ತಾಫ್ ಟಿಪ್ಪುನಗರ, ಜಮಾಲ್ ಉಳ್ಳಾಲ್, ಅಬೂಬಕ್ಕರ್ ಉಳ್ಳಾಲ್, ಸಾಹಿದ್ ಸೂರಿಕುಮಾರ್, ಸಮೀರ್ ಝುಬೈರ್, ಸಲೀಂ ಮುರ, ಅಶ್ರಫ್ ಕಾಜೂರ್, ಸೌಕತ್ ಇಂದಬೆಟ್ಟು, ಸಬಾನಾ ಕವಾಲ್ಕಟ್ಟೆ, ಶರೀಫ್ ಕರ್ನಾಟಕ ಗ್ಲಾಸ್ & ವುಡ್ ಮಾಲೀಕರು, ಹೈದರ್ ಮಾಚಾರ್, ಸುಲೈಮಾನ್ ಬೆಲಾಲ್, ಮಾಚಾರ್ ಜಮಹತ್ ಅಧ್ಯಕ್ಷರು, ಮಾಚಾರ್ ಜಮಹತ್ ಕತೀಬ್ ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!