30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

ಬೆಳ್ತಂಗಡಿ: ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ) ಸಂಸ್ಥೆಯ ಅಧೀನದಲ್ಲಿ ದಾನಿಗಳ ಹಾಗೂ ಸಂಸ್ಥೆಯ ಸದಸ್ಯರ ಸಹಕಾರದಿಂದ ಮನೆಯ ಕೆಲಸಕಾರ್ಯ ಪೂರ್ಣಗೊಂಡು ಉಜಿರೆಯ ಮಾಚಾರಿನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬದ್ರುದ್ದೀನ್ ಉಳ್ಳಾಲ್, ಕಾರ್ಯದರ್ಶಿ ರಿಯಾಝ್ ಟಿ.ಎಮ್.ಆರ್, ಇಬ್ರಾಹಿಂ ನಂದಾವರ, ರಫೀಕ್ ತುಂಬೆ, ಅಲ್ತಾಫ್ ಟಿಪ್ಪುನಗರ, ಜಮಾಲ್ ಉಳ್ಳಾಲ್, ಅಬೂಬಕ್ಕರ್ ಉಳ್ಳಾಲ್, ಸಾಹಿದ್ ಸೂರಿಕುಮಾರ್, ಸಮೀರ್ ಝುಬೈರ್, ಸಲೀಂ ಮುರ, ಅಶ್ರಫ್ ಕಾಜೂರ್, ಸೌಕತ್ ಇಂದಬೆಟ್ಟು, ಸಬಾನಾ ಕವಾಲ್ಕಟ್ಟೆ, ಶರೀಫ್ ಕರ್ನಾಟಕ ಗ್ಲಾಸ್ & ವುಡ್ ಮಾಲೀಕರು, ಹೈದರ್ ಮಾಚಾರ್, ಸುಲೈಮಾನ್ ಬೆಲಾಲ್, ಮಾಚಾರ್ ಜಮಹತ್ ಅಧ್ಯಕ್ಷರು, ಮಾಚಾರ್ ಜಮಹತ್ ಕತೀಬ್ ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya
error: Content is protected !!