25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

ಬೆಳ್ತಂಗಡಿ: ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ) ಸಂಸ್ಥೆಯ ಅಧೀನದಲ್ಲಿ ದಾನಿಗಳ ಹಾಗೂ ಸಂಸ್ಥೆಯ ಸದಸ್ಯರ ಸಹಕಾರದಿಂದ ಮನೆಯ ಕೆಲಸಕಾರ್ಯ ಪೂರ್ಣಗೊಂಡು ಉಜಿರೆಯ ಮಾಚಾರಿನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬದ್ರುದ್ದೀನ್ ಉಳ್ಳಾಲ್, ಕಾರ್ಯದರ್ಶಿ ರಿಯಾಝ್ ಟಿ.ಎಮ್.ಆರ್, ಇಬ್ರಾಹಿಂ ನಂದಾವರ, ರಫೀಕ್ ತುಂಬೆ, ಅಲ್ತಾಫ್ ಟಿಪ್ಪುನಗರ, ಜಮಾಲ್ ಉಳ್ಳಾಲ್, ಅಬೂಬಕ್ಕರ್ ಉಳ್ಳಾಲ್, ಸಾಹಿದ್ ಸೂರಿಕುಮಾರ್, ಸಮೀರ್ ಝುಬೈರ್, ಸಲೀಂ ಮುರ, ಅಶ್ರಫ್ ಕಾಜೂರ್, ಸೌಕತ್ ಇಂದಬೆಟ್ಟು, ಸಬಾನಾ ಕವಾಲ್ಕಟ್ಟೆ, ಶರೀಫ್ ಕರ್ನಾಟಕ ಗ್ಲಾಸ್ & ವುಡ್ ಮಾಲೀಕರು, ಹೈದರ್ ಮಾಚಾರ್, ಸುಲೈಮಾನ್ ಬೆಲಾಲ್, ಮಾಚಾರ್ ಜಮಹತ್ ಅಧ್ಯಕ್ಷರು, ಮಾಚಾರ್ ಜಮಹತ್ ಕತೀಬ್ ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!