ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

ಬೆಳ್ತಂಗಡಿ: ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ) ಸಂಸ್ಥೆಯ ಅಧೀನದಲ್ಲಿ ದಾನಿಗಳ ಹಾಗೂ ಸಂಸ್ಥೆಯ ಸದಸ್ಯರ ಸಹಕಾರದಿಂದ ಮನೆಯ ಕೆಲಸಕಾರ್ಯ ಪೂರ್ಣಗೊಂಡು ಉಜಿರೆಯ ಮಾಚಾರಿನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬದ್ರುದ್ದೀನ್ ಉಳ್ಳಾಲ್, ಕಾರ್ಯದರ್ಶಿ ರಿಯಾಝ್ ಟಿ.ಎಮ್.ಆರ್, ಇಬ್ರಾಹಿಂ ನಂದಾವರ, ರಫೀಕ್ ತುಂಬೆ, ಅಲ್ತಾಫ್ ಟಿಪ್ಪುನಗರ, ಜಮಾಲ್ ಉಳ್ಳಾಲ್, ಅಬೂಬಕ್ಕರ್ ಉಳ್ಳಾಲ್, ಸಾಹಿದ್ ಸೂರಿಕುಮಾರ್, ಸಮೀರ್ ಝುಬೈರ್, ಸಲೀಂ ಮುರ, ಅಶ್ರಫ್ ಕಾಜೂರ್, ಸೌಕತ್ ಇಂದಬೆಟ್ಟು, ಸಬಾನಾ ಕವಾಲ್ಕಟ್ಟೆ, ಶರೀಫ್ ಕರ್ನಾಟಕ ಗ್ಲಾಸ್ & ವುಡ್ ಮಾಲೀಕರು, ಹೈದರ್ ಮಾಚಾರ್, ಸುಲೈಮಾನ್ ಬೆಲಾಲ್, ಮಾಚಾರ್ ಜಮಹತ್ ಅಧ್ಯಕ್ಷರು, ಮಾಚಾರ್ ಜಮಹತ್ ಕತೀಬ್ ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya
error: Content is protected !!