23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕೊಕ್ಕಡ :ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸ್ಪರ್ಧೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಕೊಕ್ಕಡದ ಸಂತ ಫ್ರಾನ್ಸಿಸ್ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು.


ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂತ ಫ್ರಾನ್ಸಿಸ್ ಸಮೂಹ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಬ್ರದರ್ ಜೋಸೆಫ್, ಪ್ರತಿಭಾ ಕಾರಂಜಿ ತಾಲೂಕು ನೋಡಲ್ ಅಧಿಕಾರಿ ಶ್ರೀಮತಿ ಚೇತನಾಕ್ಷಿ, ಸಿ ಆರ್ ಪಿ ವಿಲ್ಫ್ರೆಡ್ ಪಿಂಟೋ, ರಕ್ಷಕ ಶಿಕ್ಷಕ ಸಂಘದ ಜಯೇಶ್ ಪ್ರಿನ್ಸಿಪಾಲ್, ವಂದನಿಯ ಫಾ. ರೊಯ್ ಕಪ್ಪುಚಿನ್, ಫಾ ಅರುಣ್. ಫಾ. ಬಿಪಿನ್, ಮುಖ್ಯೋಪಾಧ್ಯಾಯಿನಿ ವಂ. ಸಿ| ಚೈತನ್ಯ ಮೊದಲಾದವರು ಉಪಸ್ಥಿತರಿದ್ದರು.

ಸುಮಾರು 18 ಪ್ರೌಢ ಶಾಲೆಗಳಿಂದ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya
error: Content is protected !!