29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

ಧರ್ಮಸ್ಥಳ: ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ಪಾಂಗಳ ಕಡೆಯ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್ಸೊಂದನ್ನು ಬೆಳಿಗ್ಗೆ ಹಾಗೂ ಸಂಜೆ ಪ್ರಾರಂಭಿಸಿದೆ.

ಕುಸುಮಾವತಿ ಪಾಂಗಳ ರವರು ಸೆ.1 ರಂದು ಬಸ್ಸಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕೆ,ಎಸ್.ಆರ್.ಟಿಸಿ ಅಧಿಕಾರಿಗಳು, ಬಾಬು ಗೌಡ ಪಾಂಗಳ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ