26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಉದ್ಘಾಟನೆಯನ್ನು ಸೆ.1 ರಂದು ದೀಪ ಪ್ರಜ್ವಲನೆಯ ಮುಖಾಂತರ ಉದ್ಯಮಿಗಳಾದ ಮೋಹನ್ ದಾಸ್ ಕೋರ್ನಾಯ ರವರು ನೆರವೇರಿಸಿದರು.

ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಪಿತಾಂಬರ ಹೇರಾಜೆ ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಪೃಥ್ವಿ ರಂಜನ್ ರಾವ್, ಶ್ರೀಮತಿ ಶಾರದಾ ಭಟ್ ಮುಗುಳಿ, ಪ್ರೊಫೆಸರ್ ಕೃಷ್ಣಪ್ಪ ಪೂಜಾರಿ ಇತರ ಗಣ್ಯರು ಹಾಜರಿದ್ದರು.

ಕಾರ್ಯದರ್ಶಿ ಶೇಖರ ಬಂಗೇರರವರು ಪ್ರಸ್ತಾಪಿಸಿ ಸ್ವಾಗತಿಸಿದರು. ಕೋಶಾಧಿಕಾರಿ ವಸಂತ ಸುವರ್ಣ ಧನ್ಯವಾದವಿತ್ತರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya
error: Content is protected !!