23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ವೇಣೂರು ವಿದ್ಯೋದಯ ಆಂ.ಮಾ. ಶಾಲೆ ಇದರ ಸಹಯೋಗದಲ್ಲಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀಮತಿ

ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ತಂಡದ ನಾಯಕ ಚೇತಸ್ ಉತ್ತಮ ಹಿಡಿತಗಾರ ಮತ್ತು ಸಮರ್ಥ್ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಹಾಗೂ ಕಬಡ್ಡಿ ತರಬೇತುದಾರರು ಜಯಂತ್ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಮತ್ತು
ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!