25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಭಾಗವಹಿಸಿದ ಪ್ರೌಢ ಶಾಲೆಗಳಲ್ಲಿ ಅತೀ ಹೆಚ್ಚಿನ ಪ್ರಶಸ್ತಿಯೊಂದಿಗೆ ರನ್ನರ್‍ಸ್ ಚಾಂಪಿಯನ್ ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಕನ್ನಡ ಭಾಷಣ -ಪ್ರಾಪ್ತಿ (ಪ್ರಥಮ), ತುಳು ಭಾಷಣ – ದೀಪ್ತ ( ಪ್ರಥಮ), ಭರತನಾಟ್ಯ – ನವಮಿ. ಎಂ ( ಪ್ರಥಮ),
ರಂಗೋಲಿ – ಶೃತಿ ( ದ್ವಿತೀಯ), ಜಾನಪದ ನೃತ್ಯ ತಂಡ- ಸಿ. ಎಸ್ ಕಲ್ಪನಾ ಕಾವೇರಮ್ಮ, ವಂಶಿಕಾ, ತೃಷಾ, ನಿರೀಕ್ಷಾ ವಿ ಗೌಡ, ಅದ್ವಿತಾ, ದೀಪ್ತಿ,( ದ್ವಿತೀಯ), ಕವ್ವಾಲಿ ತಂಡ – ಫಾತಿಮತ್ ಹಫಿಜಾ, ಸ್ಪರ್ಶಾ, ಆಕರ್ಶ, ಅಬ್ದುಲ್ ಶಾಹಿದ್,
ಭೂಮಿಕ. ಆರ್. ಎಸ್, ಸಹಾನ್( ದ್ವಿತೀಯ), ಹಿಂದಿ ಭಾಷಣ ಕುಶಾನ್. ಪಿ ( ತೃತೀಯ), ಇಂಗ್ಲೀಷ್ ಭಾಷಣ ಅಭಿಜ್ಞಾ. ಶೆಟ್ಟಿ (ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya
error: Content is protected !!