25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಭಾಗವಹಿಸಿದ ಪ್ರೌಢ ಶಾಲೆಗಳಲ್ಲಿ ಅತೀ ಹೆಚ್ಚಿನ ಪ್ರಶಸ್ತಿಯೊಂದಿಗೆ ರನ್ನರ್‍ಸ್ ಚಾಂಪಿಯನ್ ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಕನ್ನಡ ಭಾಷಣ -ಪ್ರಾಪ್ತಿ (ಪ್ರಥಮ), ತುಳು ಭಾಷಣ – ದೀಪ್ತ ( ಪ್ರಥಮ), ಭರತನಾಟ್ಯ – ನವಮಿ. ಎಂ ( ಪ್ರಥಮ),
ರಂಗೋಲಿ – ಶೃತಿ ( ದ್ವಿತೀಯ), ಜಾನಪದ ನೃತ್ಯ ತಂಡ- ಸಿ. ಎಸ್ ಕಲ್ಪನಾ ಕಾವೇರಮ್ಮ, ವಂಶಿಕಾ, ತೃಷಾ, ನಿರೀಕ್ಷಾ ವಿ ಗೌಡ, ಅದ್ವಿತಾ, ದೀಪ್ತಿ,( ದ್ವಿತೀಯ), ಕವ್ವಾಲಿ ತಂಡ – ಫಾತಿಮತ್ ಹಫಿಜಾ, ಸ್ಪರ್ಶಾ, ಆಕರ್ಶ, ಅಬ್ದುಲ್ ಶಾಹಿದ್,
ಭೂಮಿಕ. ಆರ್. ಎಸ್, ಸಹಾನ್( ದ್ವಿತೀಯ), ಹಿಂದಿ ಭಾಷಣ ಕುಶಾನ್. ಪಿ ( ತೃತೀಯ), ಇಂಗ್ಲೀಷ್ ಭಾಷಣ ಅಭಿಜ್ಞಾ. ಶೆಟ್ಟಿ (ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Related posts

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya
error: Content is protected !!