22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಭಾಗವಹಿಸಿದ ಪ್ರೌಢ ಶಾಲೆಗಳಲ್ಲಿ ಅತೀ ಹೆಚ್ಚಿನ ಪ್ರಶಸ್ತಿಯೊಂದಿಗೆ ರನ್ನರ್‍ಸ್ ಚಾಂಪಿಯನ್ ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಕನ್ನಡ ಭಾಷಣ -ಪ್ರಾಪ್ತಿ (ಪ್ರಥಮ), ತುಳು ಭಾಷಣ – ದೀಪ್ತ ( ಪ್ರಥಮ), ಭರತನಾಟ್ಯ – ನವಮಿ. ಎಂ ( ಪ್ರಥಮ),
ರಂಗೋಲಿ – ಶೃತಿ ( ದ್ವಿತೀಯ), ಜಾನಪದ ನೃತ್ಯ ತಂಡ- ಸಿ. ಎಸ್ ಕಲ್ಪನಾ ಕಾವೇರಮ್ಮ, ವಂಶಿಕಾ, ತೃಷಾ, ನಿರೀಕ್ಷಾ ವಿ ಗೌಡ, ಅದ್ವಿತಾ, ದೀಪ್ತಿ,( ದ್ವಿತೀಯ), ಕವ್ವಾಲಿ ತಂಡ – ಫಾತಿಮತ್ ಹಫಿಜಾ, ಸ್ಪರ್ಶಾ, ಆಕರ್ಶ, ಅಬ್ದುಲ್ ಶಾಹಿದ್,
ಭೂಮಿಕ. ಆರ್. ಎಸ್, ಸಹಾನ್( ದ್ವಿತೀಯ), ಹಿಂದಿ ಭಾಷಣ ಕುಶಾನ್. ಪಿ ( ತೃತೀಯ), ಇಂಗ್ಲೀಷ್ ಭಾಷಣ ಅಭಿಜ್ಞಾ. ಶೆಟ್ಟಿ (ತೃತೀಯ) ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Related posts

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!