ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಬೆಳ್ತಂಗಡಿ : ತಾಲೂಕಿನ ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಶುಕ್ರವಾರ ಸಂಜೆ ನಾಲ್ಕೆತ್ತು ಕೋಲ ಜರಗಿತು.

ದೈವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಜೀವಂಂಧರ ಕುಮಾರ್ ಹಾಗೂ ಭಕ್ತರು ಉಪಸ್ಥಿತರಿದ್ದರು .

Leave a Comment

error: Content is protected !!