25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

ಬೆಳ್ತಂಗಡಿ: ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆಯ ಪ್ರಯುಕ್ತ ನಡೆದಂತಹ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ ಹಸ್ತವಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಚೇತನ್ ಮತ್ತು ಜ್ಯೋತಿ ಇವರು ಭಾಗವಹಿಸಿರುತ್ತಾರೆ. ಸಂಸ್ಥೆಯ ಅಧ್ಯಕ್ಷರಾದ ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya
error: Content is protected !!